October 22, 2024

Bhavana Tv

Its Your Channel

ಹೊನ್ನಾವರ ; ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ಗ್ರಾಮದ ಯಲಗುಪ್ಪಾ ಸಮೀಪ ಮಾರುತಿ ಇಕೋ ವಾಹನ ಚಾಲಕನ ಅಜಾಗರೂಕ ಚಾಲನೆಯಿಂದ ಕಡವೆಯೊಂದು ಗಂಭೀರ ಗಾಯಗೊಂಡ ಘಟನೆ...

ಗುಂಡ್ಲುಪೇಟೆ ; ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಯ ಬಗ್ಗೆ ಒಂದು ದಿನದ ತರಬೇತಿ ಯನ್ನೂ...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್: ಪ್ರಾಣಾಪಾಯದಿಂದ ಪಾರಾದ ಚಾಲಕ ಭಟ್ಕಳ: ಕ್ಯಾಶು ಆಯಿಲ್ ತುಂಬಿದ ಟ್ಯಾಂಕರವೊ0ದು ಮುಂದೆ ಹೋಗುತ್ತಿದ್ದ ಬಸ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ...

ಭಟ್ಕಳ : ದಿನಾಂಕ ೧೬ ಮತ್ತು ೧೭ರಂದು ಕೋಸ್ಟ್ ಗಾರ್ಡ್ ಹಾಗೂ ಕೋಸ್ಟಲ್ ಪೋಲಿಸ್ ವತಿಯಿಂದ ನಡೆಸಿದ ಸಾಗರ ಕವಚ ಅಣುಕು ಕಾರ್ಯಾಚರಣೆಯಲ್ಲಿ ದಿನಾಂಕ ೧೭ರಂದು ಬೆಳಿಗ್ಗೆ...

ಭಟ್ಕಳ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಛೇರಿಗಳಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು...

ಭಟ್ಕಳ : ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ...

ಭಟ್ಕಳ : 31.07.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ...

ಹೊನ್ನಾವರ : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯಾದ ಆಶಾ ಎಂ. ಎಸ್. ರವರು ಶುಕ್ರವಾರ ತಡರಾತ್ರಿ ಜಲ್ಲಿ ತುಂಬಿ ಸಾಗಾಟ ಮಾಡುತ್ತಿದ್ದ ಎರಡು ವಾಹನ ವಶಕ್ಕೆ...

ಕುಂದಾಪುರ: ಸುಯ್ಯೆಂದು ಬಂದ ಒಂದು ಕಾರನ್ನು ಬೆನ್ನಟ್ಟಿ ಬಂದ ಇನ್ನೊಂದು ಕಾರು ಥೇಟ್ ಸಿನೆಮಾ ಮಾದರಿಯಲ್ಲಿ ಛೇಸಿಂಗ್ ಮಾಡಿ ಎರಡೂ ಕಾರುಗಳಲ್ಲಿದ್ದವರು ಹೊಡೆದಾಡಿಕೊಂಡು ಬಳಿಕ ಸಾರ್ವಜನಿಕರು ಹಿಡಿದು...

ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಅಕ್ರಮ ಮರಳು ತುಂಬಿದ ವಾಹನವನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳಸಿನಮೋಟೆ ಕಡೆಯಿಂದ ಅಕ್ರಮ ಮರಳು ತುಂಬಿ ಸಾಗಾಟ ಮಾಡುತ್ತಿರುವ...

error: