May 18, 2024

Bhavana Tv

Its Your Channel

ಬೆ0ಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ...

ಹೊನ್ನಾವರ ; ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ನೇತ್ರದಾನವೂ ಒಂದು. ಹುಟ್ಟಿನಿಂದಲೋ, ಅಪಘಾತದಿಂದಲೋ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ, ಸತ್ತ...

ಭಟ್ಕಳ ; ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗುತ್ತಿದ್ದ ಯುವಕನ್ನು ರಕ್ಷಣೆ ಮಾಡಲು ತೆರಳಿದ ಮಹಿಳೆಮಹಿಳೆ ಸೇರಿ ಯುವಕ ಕೂಡ ಸಾವನ್ನಪ್ಪಿರುವ...

ಹೊನ್ನಾವರ : ಪ್ರೀತಿ ಪದಗಳ ಸಹಯಾನಿ, ಸಂವಿಧಾನ ಓದು ಅಭಿಯಾನದ ರುವಾರಿ ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷದ ಕಾರ್ಯಕ್ರಮ ದಿ. 19-5-2024 ರಂದು ಬೆಳಿಗ್ಗೆ...

ಹೊನ್ನಾವರ : ಗ್ರಾ.ಪಂ.ಸದಸ್ಯರೊರ್ವರಿಗೆ ಅಗೌರವ ತೋರಿರುದಲ್ಲದೇ, ಸುಳ್ಳು ಪ್ರಕರಣ ದಾಖಲಿಸುದಾಗಿ ಬೆದರಿಸಿ, ಜೀವ ಬೆದರಿಕೆ ಹಾಕಿದ್ದಾರೆಂದು ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯರೊರ್ವ...

ಭಟ್ಕಳ : ತಂತ್ರಜ್ಞಾನ ಪ್ರಗತಿ ಹೊಂದುತ್ತಿರುವAತೆ ಅದರ ದುರುಪಯೋಗವೂ ಅಷ್ಟೇ ವೇಗದಲ್ಲಿ ನಡೆಯುತ್ತಿದೆ. ಕುಳಿತಲ್ಲಿಂದಲೇ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಖದೀಮರ ಲಕ್ಷಾಂತರ ರೂ ಹಣವನ್ನು ಕ್ಷಣಾರ್ಧದಲ್ಲಿ...

ಲಕ್ಷಾಂತರ ರೂಪಾಯಿ ಚಿನ್ನಾಭರಣ,ನಗದು,ದೋಚಿ ಪರಾರಿಯಾದ ಕಳ್ಳರುಅಡುಗೆ ಒಲೆಗೆ ಸೌದೆ ಹಾಕಲು ಬಂದಿದ್ದ ಮನೆ ಮಾಲೀಕನಿಗೆ ಕಾದಿತ್ತು ಶಾಕ್. ಭಟ್ಕಳ: ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು...

ಹೊನ್ನಾವರ ತಾಲೂಕಿನ ಗುಣವಂತೆಯ ಹೊಟಾರಾ ಗ್ರಾಮದಲ್ಲಿ ಕಂಡುಬAದ ಕಡವೆಯ ಬಗ್ಗೆ ಊರಿನವರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು ಅವರು ಅದರ ಬಗ್ಗೆ ನಿರ್ಲಕ್ಷ ವಹಿಸಿದರಿಂದ ಕಡವೆ ಸಾವನ್ನಪ್ಪಿದ...

ಹೊನ್ನಾವರ ; ಕಾಡಿನಲ್ಲಿ ಗುಂಪಿನೊ0ದಿಗೆ ಸ್ವಚ್ಚಂದವಾಗಿ ವಾಸಮಾಡಬೇಕಾದ ಕಡವೆ ಒಂದು ಆಹಾರ ಹುಡುಕಲೋ ಅಥವಾ ನೀರನ್ನು ಹುಡುಕಿ ನಾಡಿಗೆ ಬಂದ ಘಟನೆ ಹೊನ್ನಾವರ ತಾಲೂಕಿನ ಗುಣವಂತೆಯ ಹೊಟಾರಾ...

ಭಟ್ಕಳ : ಗೌರವಾನ್ವಿತ ಹಳೆಯ ವಿದ್ಯಾರ್ಥಿ ಮತ್ತು ಪ್ರಸ್ತುತ ಯುಕೆಡಿಎಫ್‌ಎ ಅಧ್ಯಕ್ಷರಾದ ಶ್ರೀ ಮಾವಿಯಾ ಮೊಹ್ತೇಶಾಮ್ ಅವರು ಉದ್ಘಾಟನಾ ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು .ಅವರು ಮಾತನಾಡಿ...

error: