ಹೊನ್ನಾವರ ; ತಾಲೂಕಾ ಪಂಚಾಯತ ಸಭಾಭವನದಲ್ಲಿ ಮಾನ್ಯ ಆಡಳಿತಾಧಿಕಾರಿಗಳಾದ ವಿನೋದ ವಿ. ಅಣ್ವೇಕರರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಸಲಾಯಿತು.
ಸಭೆಯಲ್ಲಿ ತಾಲೂಕಿನ ಅನುಷ್ಠಾನ ಇಲಾಖೆಗಳ ಲಿಂಕ್ ಡಾಕ್ಯೂಮೆಂಟ್ ಅನುದಾನದ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು. ಸಂಬAಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲೂಕಿನಲ್ಲಿ ಕೈಗೊಂಡ ಕೋವಿಡ್-೧೯ ತಡೆಗಟ್ಟುವ ಕ್ರಮಗಳು, ಪ್ರಸಕ್ತ ಸಾಲಿನ ನೆರೆ ನಿರ್ವಹಣೆ ಕುರಿತು, ದಿವ್ಯಾಂಗರಿಗೆ ಹಾಗೂ ಆದ್ಯತಾ ವಲಯಗಳಿಗೆ ನೀಡಲಾದ ಕೋವಿಡ್-೧೯ ಚುಚ್ಚುಮದ್ದು ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಷ್ಣುವರ್ಧನ ರೆಡ್ಡಿ ಟಿ.ಎಸ್.(ಕ.ಆ.ಸೇ)ರವರು ಹಾಜರಿದ್ದರು.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ