ಇಳಕಲ್ ; ಕೊರೊನಾ ಎರಡನೇ ಅಲೆ ಎಲ್ಲರನ್ನೂ ಸಂಗಷ್ಟಕ್ಕೆ ಸಿಲುಕಿಸಿದೆ. ಇಂತಹುದರಲ್ಲಿ ವಿಕಲಚೇತನರ ಪರಿಸ್ಥಿತಿ ಹೇಳತೀರದು. ಇಂತವರಿಗೆ ಸಹಾಯವಾಗಲೆಂದು ಇಳಕಲ್ಲಿನ ವಿಜಯ ಸಂಗಮ ವಿಕಲಚೇತನರ ಸಾಮಾಜಿಕ ಸೇವಾ ಸಂಸ್ಥೆಯು ವಿಕಲಚೇತನರಿಗೆ ದಿನಸಿ ಕಿಟ್ ಗಳನ್ನು ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಶರಣಪ್ಪ ಬಾಗೋಡಿ , ಇಲಕಲ್ಲ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ ಗವಿಮಠ ಕಿಟ್ ಗಳನ್ನು ವಿತರಿಸಿದರು.
ವರದಿ : ವಿನೋದ ಬಾರಿಗಿಡದ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.