ಭಟ್ಕಳ: ವಿದ್ಯುದಾಘಾತದಿಂದ ಮೃತ ಪಟ್ಟಿದ್ದ ಕೃಷಿ ಕೂಲಿ ಕಾರ್ಮಿಕ ಜಾಲಿ ಹಾರುಮಕ್ಕಿಯ ರಾಮ ಗೊಂಡ ಅವರ ಮೆನಗೆ ಶಾಸಕ ಸುನಿಲ್ ನಾಯ್ಕ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಪಕ್ಷದ ಕಾರ್ಯಕರ್ತರೂ ಆಗಿದ್ದು ತೀರಾ ಬಡ ಕುಟುಂಬವಾಗಿದ್ದರಿAದ ಅವರ ಕುಟುಂಬಕ್ಕೆ ವಯಕ್ತಿಕವಾಗಿ ಧನ ಸಹಾಯ ಮಾಡಿರಲ್ಲದೇ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿನಿಯಿಂದ ಹೆಚ್ಚಿನ ಪರಿಹಾರವನ್ನು ಕೊಡಿಸುವ ಭರವಸೆಯನ್ನು ಸಹ ನೀಡಿದರು.
More Stories
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಬತ್ತಿ ಪ್ರಜ್ವಲನೆ ಕಾರ್ಯಕ್ರಮ