ಭಟ್ಕಳ: ಭಟ್ಕಳದಲ್ಲಿ ಇಂದು ವಿವಿಧ ಒಟ್ಟೂ ೧೮ ಕೇಂದ್ರಗಳಲ್ಲಿ ಆರಂಭವಾದ ೧೮ ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನ ಸದಸ್ಯರುಗಳಿಗೆ ಲಸಿಕಾಕರಣ ಕಾರ್ಯಕ್ರಮವನ್ನು ಶಾಸಕ ಸುನಿಲ್ ನಾಯ್ಕ ಅವರು ವಿದ್ಯುಕ್ತವಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ತಾಲೂಕಾ ಆರೋಗ್ಯಾಧಿಕಾರಿ ಡಾ. ಮೂರ್ತಿರಾಜ ಭಟ್ಟ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಮುಂತಾದವರು ಉಪಸ್ಥಿತರಿದ್ದರು.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು