ಶಿವಮೊಗ್ಗ: ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡ ಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀರು ಹರಿಸುವ ಸಂಬOಧ ರಚಿಸಿರುವ ನೀರಾವರಿ ಸಲಹಾ ಸಮಿತಿ ಸಭೆಯನ್ನು (ಐಸಿಸಿ) ದಿನಾಂಕ: ೧೫/೦೭/೨೦೨೧ ರಂದು ೩ ಗಂಟೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಸಲು ತೀರ್ಮಾನಿಸಿದ್ದು, ಇದರ ಸಂಬoಧ ಸಭೆಯಲ್ಲಿ ಜರಗುವ ಪ್ರಮುಖ ಚರ್ಚಾ ವಿಷಯದ ಕುರಿತು ವಿಸ್ತ್ರತ ಸಭೆ ನಡೆಯಲಿದೆ ಎಂದು ಪವಿತ್ರ ರಾಮಯ್ಯ ಕೆ, ಅಧ್ಯಕ್ಷರು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ತಿಳಿಸಿದ್ದಾರೆ.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ