ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಶೆಣೈ ಅವರಿಗೆ ನಮ್ಮ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಡಾ. ವಿ. ನಾಗೇಂದ್ರ ಪ್ರಸಾದ್ ರವರು ಶುಭ ಕೊರಿದರು.
ಈ ಸಂದರ್ಭದಲ್ಲಿ ಖಜಾಂಚಿಗಳಾದ ಮಂಜುನಾಥ್ ಮಸ್ಕಲ್ ಮಟ್ಟಿ , ಸಂಚಾಲಕರಾದ ರಮೇಶ್ ಕೋಟೆ , ಅಶೋಕ್ ದೇವ್ , ಹಾಗೂ ನಮ್ಮ ಸಮಿತಿಯ ಮಾಧ್ಯಮ ಸಲಹೆಗಾರರಾದ ನಂದಕುಮಾರ್ ಅವರು ಉಪಸ್ಥಿತರಿದ್ದರು
More Stories
ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕರನ್ನಾಗಿ ಕೆ.ಆರ್. ವೆಂಕಟೇಶ್ಗೌಡ, ಬೆಂಗಳೂರು, ನೇಮಕ
ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ
ನ್ಯಾಷನಲ್ ಎಜುಕೇಷನ್ ಸೊಸೈಟಿಯಿಂದ ಡಿ 8 ಮತ್ತು 9 ರಂದು ಎನ್.ಇ.ಎಸ್ ಸೂಪರ್ ನೋವಾ ಒಂದು ಶೈಕ್ಷಣಿಕ ಮೇಳ