ಹಾನಗಲ್ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರವರ ಪರವಾಗಿ ಆಯೋಜಿಸಲಾಗಿದ್ದ ಬೃಹತ ಪ್ರಚಾರ ಮೆರವಣಿಗೆಯಲ್ಲಿ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ಭಾಗಿಯಾಗಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಳೀನ ಕುಮಾರ ಕಟೀಲ್, ಸಚಿವರಾದ ಬಿ.ಸಿ.ಪಾಟೀಲ, ಮುರುಗೇಶ್ ನಿರಾಣಿ, ಸಂಸದರಾದ ಶಿವಕುಮಾರ ಉದಾಸಿ ಹಾಗೂ ಬಿಜೆಪಿ ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.
ವರದಿ: ವೇಣುಗೋಪಾಲ ಮದ್ಗುಣಿ
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ