ಭಟ್ಕಳ: ಕಳೆದ ೨-೩ ತಿಂಗಳ ಹಿಂದೆ ತಾಲೂಕಿನ ಮುರ್ಡೇಶ್ವರ ಬಸ್ತಿಮಕ್ಕಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಬAಧಿತ ಆರೋಪಿಯನ್ನು ತಾಲೂಕಿನ ಮುರ್ಡೇಶ್ವರ ಬಸ್ತಿಮಕ್ಕಿ ಆಷ್ಪಾಕ್ ಕಂಪೌAಡ್ ನಿವಾಸಿ ಸಮೀರ್ ಸಂಶುದ್ದೀನ್ (೨೧) ಎಂದು ಗುರುತಿಸಲಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಇನ್ನಿಬ್ಬರು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದನ್ನು ಸ್ಮರಿಸಿಕೊಳ್ಳಬಹುದು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್.ಐ. ರವೀಂದ್ರ ಬಿರಾದಾರ ತನಿಖೆ ಕೈಗೊಂಡಿದ್ದಾರೆ
.
More Stories
ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ: