ಭಟ್ಕಳ ತಾಲ್ಲೂಕಿನ ನವಾಯತ್ ಕಾಲೋನಿಯ ರಾಬಿತ್ ಸೊಸೈಟಿಯ ಎಂದರು ನಲ್ಲಿ ಕುಂದಾಪುರ ಮೂಲದ ವ್ಯಕ್ತಿ ಓರ್ವನ ಶವ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಮೃತ ಮಂಜುನಾಥ ಚಂದನ ಮೊಗವೀರ ೫೯ ವರ್ಷ ಕುಂದಾಪುರ ತಾಲೂಕಿನ ನಾಗೂರು ಕಿರಿಮಂಜೆಶ್ವರ ನಿವಾಸಿ ಯಾಗಿದ್ದು ಕೂಲಿ ಮತ್ತು ಅಡುಗೆ ಕೆಲಸ ಮಾಡಿಕೊಂಡಿದ್ದ ಇವರು ಕೆಲವು ವರ್ಷದಿಂದ ಮೂರ್ಛೆ ರೋಗದಿಂದ ನರಳುತ್ತಿದ್ದು ಇತೀಚೆಗೆ ಮದ್ಯಪಾನದ ಚಟ ಹೊಂದಿದ್ದು ವಿಪರೀತ ಕುಸಿತದಿಂದ ಕುಸಿದು ಬಿದ್ದು ಮೃತಪಟ್ಟಿ ಇರಬಹುದು ಎಂದು ಶಂಕಿಸಲಾಗಿದೆ ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ