ವರದಿ: ವೇಣುಗೋಪಾಲ ಮದ್ಗುಣಿ
ಅಂಕೋಲಾ :- ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಅಲಗೇರಿ ಗ್ರಾಮದಲ್ಲಿ ಶ್ರೀ ಸಾಯಿ ಲಕ್ಷ್ಮೀ ಮ್ಯಾನುಫ್ಯಾಕ್ಚರರ್ ಅವರ ” ಕದಂಬ ಮಿನರಲ್ ವಾಟರ್ ಪ್ಲಾಂಟ್ ” ಅನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಹಾಲಪ್ಪ, ಪುರಸಭೆ ಅಧ್ಯಕ್ಷರಾದ ಶಾಂತಲಾ ಅರುಣ ನಾಡಕರ್ಣಿ ಪ್ರಮುಖರಾದ ಭಾಸ್ಕರ ನಾರ್ವೇಕರ, ರಾಜೇಂದ್ರ ನಾಯ್ಕ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು
More Stories
೧೮ ವರ್ಷದ ಯುವಕ ರವೀಶ್ ಹರಿಕಾಂತ್ನ ಕಲಾ ಪ್ರೌಢಿಮೆ
“ಕನ್ನಡ ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ -ವೈಶಾಲಿ ಹೆಗಡೆ
ಅಂಕೋಲಾದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ!