May 17, 2024

Bhavana Tv

Its Your Channel

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಇಳಕಲ್ ತಹಶಿಲ್ದಾರಗೆ ಮನವಿ .

ಇಳಕಲ್ : ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ ಮತ್ತು ಕನ್ನಡ ಧ್ವಜವನ್ನ ಸುಟ್ಟು ಹಾಕಿದ ಎಮ್.ಇ.ಎಸ್ ಹಾಗೂ ಶಿವಸೇನೆ ನಾಡದ್ರೋಹಿಗಳನ್ನ ಶೀಘ್ರವೇ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ತಹಶಿಲ್ದಾರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ರಾಯಣ್ಣ ಬ್ರಿಗೇಡ್ ವತಿಯಿಂದ ಮನವಿ ಸಲ್ಲಿಸಿದರು

ವರದಿ: ವಿನೋದ ಬಾರಿಗಿಡದ ಇಳಕಲ್

error: