ಕಾರ್ಕಳ :- ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಇಂದು ಆರೋಗ್ಯ ಇಲಾಖೆಯ ವತಿಯಿಂದ ಕೊರೋನ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು , ಪ್ರೌಢ ಶಾಲಾ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್, ದೇವದಾಸ್, ಪ್ರಿಯಾ ಪ್ರಭು, ಪ್ರಭಾ ಜಿ ಹಾಗೂ ಆರೋಗ್ಯ ಇಲಾಖೆಯ ಡಾ. ಸ್ಮಿತಾ, ಡಾ. ಮಾನಸಾ ಶ್ರೀ ರಾಮ್, ದಾದಿಯರಾದ ಸುಜಾತಾ, ಪುಷ್ಪ ಲತಾ, ಪಾಪಕ್ಕ ಆಶಾಕಾರ್ಯಕರ್ತರಾದ ವೇದಾ , ರಾಜೇಶ್ವರಿ ಹಾಗೂ ಸಹಾಯಕರಾದ ಸೀಮಾ, ವಿನೀತ್, ಅಶ್ಮಿತಾ ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.