ಹೊನ್ನಾವರ ; ಎಸ್. ಡಿ. ಎಂ. ಕಾಲೇಜಿನ ಎನ್.ಸಿ.ಸಿ. ನೌಕಾ ಘಟಕದಿಂದ ರಾಷ್ಟ್ರೀಯ ಯುವ ಸಪ್ತಾಹದ ಅಡಿಯಲ್ಲಿ ೧೩ ಸೂರ್ಯನಮಸ್ಕಾರಗಳ ಮಹತ್ವ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.
ಯುವ ಬ್ರಿಗೆಡ್ನ ಮಹೇಶ ಮೇಸ್ತ ಹಾಗೂ ವಿಶ್ವನಾಥ ನಾಯಕ ಅವರು ಮಹಾವಿದ್ಯಾಲಯದ ಎನ್.ಸಿ.ಸಿ. ಕ್ಯಾಡೆಟ್ಗಳಿಗೆ ಸೂರ್ಯನಮಸ್ಕಾರದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ಅದರ ಪ್ರಾತ್ಯಕ್ಷಿಕೆ ನೀಡಿದರು. ಕ್ಯಾಡೆಟ್ಗಳು ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು. ಸಬ್ ಲೆಪ್ಟಿನೆಂಟ್ ಸಂತೋಷ ಗುಡಿಗಾರ ಪಾಲ್ಗೊಂಡಿದ್ದರು.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ