ಹೊನ್ನಾವರ ತಾಲೂಕಿನ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆಯ ವಾರ್ಷಿಕ ವರ್ಧಂತಿ ಉತ್ಸವ ಫೆ. 14 ರಂದು ಸೋಮವಾರ ದಂದು ಮಂಜುಗುಣಿಯ ಶ್ರೀ ವೆ.ಮೂ. ಪುಟ್ಟ ಭಟ್ಟ್ ಅಣ್ಣಯ್ಯ ಭಟ್ ಇವರ ಧಾರ್ಮಿಕ ಆಚಾರ್ಯತ್ವದಲ್ಲಿ ನಡೆಯಲಿದೆ. ಫೆ. 13 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊAಡು, ಫೆ. 14 ರಂದು ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಪಲ್ಲಕ್ಕಿ ಉತ್ಸವ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ಕೋವಿಡ್ ನಿಯಮಾನುಸಾರವಾಗಿ ನಡೆಯಲಿದೆ. ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು