
ಭಟ್ಕಳ: ಅರಣ್ಯ ಭೂಮಿ ಹೋರಾಟದ 30 ವರ್ಷದ ಸ್ಮರಣ ಸಂಚಿಕೆ, ಸರಕಾರದ ಪ್ರತಿನಿಧಿಯೊಂದಿಗೆ ಚರ್ಚೆಗೆ ಫೆ. 17, ಗುರುವಾರದಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದ ಮಾಹಿತಿ ಹಾಗೂ ಪ್ರತಿ ಸೋಮವಾರ ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಪ್ರಕ್ರೀಯೆ ಜರುಗಿಸಬೇಕೆಂಬ ಅರಣ್ಯ ಇಲಾಖೆಯ ಆದೇಶಗಳ ಮಾಹಿತಿಯನ್ನು ನೀಡುವ ಉದ್ದೇಶದಿಂದ ಭಟ್ಕಳ ತಾಲೂಕ ಅರಣ್ಯ ಅತೀಕ್ರಮಣದಾರರ ಸಭೆಯನ್ನು, ಫೇ. 13 ರಂದು ಮಧ್ಯಾಹ್ನ 3:00 ಘಂಟೆಗೆ, ಪ್ರವಾಸ ಮಂದಿರ(ಐಬಿ) ಭಟ್ಕಳದಲ್ಲಿ ಸಂಘಟಿಸಲಾಗಿದೆ ಎಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅತೀಕ್ರಮಣದಾರರು ಸಭೆಗೆ ಆಗಮಿಸಲು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಕೋರಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ