ಹೊನ್ನಾವರ ಎ. ೧೭ : ಹೊನ್ನಾವರದ ಕಾಸರಕೋಡು, ಮಲಬಾರಕೇರಿ ಮತ್ತು ಖಾರ್ವಿಕೇರಿ ಹಾಗೂ ಭಟ್ಕಳ ತಾಲೂಕಿನ ಮುಂಡಳ್ಳಿ, ಮುಟ್ಟಳ್ಳಿ, ಬೆದ್ರಮನೆ ೧, ಬೆದ್ರಮನೆ ೨, ಹರಿಜನಕೇರಿ ಭಾಗಗಳಲ್ಲಿ ಬದುಕು ಸಾಗಿಸಲು ಕಷ್ಟಸಾಧ್ಯ ಎನ್ನುವಂತಹ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಗ್ರಿಗಳ ಕಿಟ್ಗಳನ್ನು ಶಾಸಕ ಸುನೀಲ ನಾಯ್ಕ ಬೂತ್ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಮುಖೇನ ವಿತರಿಸಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.