ಬೈಂದೂರು ವಲಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 625/625 ಅಂಕಗಳನ್ನು ಪಡೆದು ರಾಜ್ಯದ ಪ್ರಥಮ ಸ್ಥಾನ ಪಡೆದವರ ಪಟ್ಟಿಯಲ್ಲಿ ಬೈಂದೂರು ವಲಯದ ಹೆಸರು ಸೇರ್ಪಡೇಗೊಳಿಸಿ ವಲಯದ ಕೀರ್ತಿ ಹೆಚ್ಚಿಸಿದ ಅಕ್ಷತಾ ನಾಗೇಶ ನಾಯ್ಕ ಇವಳಿಗೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ,
ಇವಳು ಕಂಬದಕೋಣೆಯ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಯಾಗಿದ್ದು ಮೂಲತಃ ಭಟ್ಕಳದವಳು. ಇವಳ ತಂದೆ ನಾಗೇಶ ಕೆ ನಾಯ್ಕ ಭಟ್ಕಳದ ಮೂಡಭಟ್ಕಳ ನಿವಾಸಿಯಾಗಿದ್ದು ಪ್ರಸ್ತುತ ಬೈಂದೂರು ತಾಲ್ಲೂಕಿನಲ್ಲಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
More Stories
ಮಕ್ಕಳಿಗಾಗಿ ಸಿದ್ಧ ಸಮಾಧಿ ಯೋಗ ಸಂಸ್ಕಾರ ಶಿಬಿರ ಮತ್ತು ಗಾಂಧಾರಿ ವಿದ್ಯೆ.
ಸೈಬರ್ ಜಾಗ್ರತಿ ಕಾರ್ಯಾಗಾರ
ಯು. ರಾಘವೇಂದ್ರ ಹೊಳ್ಳ ಅವರಿಗೆ ಬೀಳ್ಕೋಡಿಗೆ ಸಮಾರಂಭ