
ಭಟ್ಕಳ : ವಿಶ್ವ ಪರಿಸರ ದಿನಾಚರಣೆಯ 2022 ರ ಅಂಗವಾಗಿ ಅಗ್ನಿಶಾಮಕ ಠಾಣೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಠಾಣೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫಲ ಬರುವ ಹಣ್ಣಿನ ಗಿಡಗಳನ್ನು, ಔಷಧಿ ಸಸ್ಯಗಳನ್ನು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಸದಸ್ಯರು ಧರ್ಮಸ್ಥಳ ಸಂಘದ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿಯವರು ಹಾಗೂ ಕುಮುದ ಸಾಂತ್ವಾನ ಕೇಂದ್ರದ ಸಿಬ್ಬಂದಿಯವರೊAದಿಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ