ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್.ಐ.ಐ.ಟಿ ಕಂಪನಿಯು ಐಸಿಐಸಿಐ ಬ್ಯಾಂಕ್ಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು ಆರನೇಯ ಸೆಮೆಸ್ಟರನ ಬಿ.ಕಾಂ, ಬಿಬಿಎ ಹಾಗೂ ಇತರೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ 2019 ರಿಂದ 2021 ಒಳಗಿನ ಪದವೀಧರರು 15ನೇ ಜುಲೈ 2022
ಶುಕ್ರವಾರದಂದು ಬೆಳಿಗ್ಗೆ 9.30 ಘಂಟೆಗೆ ಹಾಜರಿರಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಪ್ಲೇಸಮೆಂಟ್ ಸೆಲ್ 8971098090.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ