ಹೊನ್ನಾವರ ; ಕಾರ್ಮಿಕ ದಿನಚಾರಣೆಯ ಪ್ರಯುಕ್ತ ಕಾರ್ಮಿಕರ ಹೋರಾಟ ಸಂಘದ ವತಿಯಿಂದ ಬಡ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ.
ಹೊನ್ನಾವರ ತಾಲೂಕಿನ ನವಜ್ಯೋತಿ ಕೂಲಿ ಕಾರ್ಮಿಕರ ಹೋರಾಟ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ತಾಲೂಕಿನ ಬಡ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ಮನೆ ಬಾಗಿಲಿಗೆ ಕೊಂಡ್ಯೊಯ್ದು ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಕೇಶವ ಮೇಸ್ತ, ಅಧ್ಯಕ್ಷ ಶ್ರೀಕಾಂತ ಮೇಸ್ತ,ಉಪಾಧ್ಯಕ್ಷ ಕೃಷ್ಣ ಹರಿಜನ,ಸಂಘದ ಪದಾಧಿಕಾರಿಗಳಾದ ವೇಂಕಟೇಶ ಮೇಸ್ತ,ಹನೀಫ್ ಶೇಖ್, ಅಜಿತ್ ತಾಂಡೇಲ್,ಸುಭಾಷ ಮೇಸ್ತ,ರಾಜು ಮೇಸ್ತ,ಪ್ರದೀಪ ಶೆಟ್ಟಿ, ಗಣಪತಿ ಮೇಸ್ತ ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.