ಗುಂಡ್ಲುಪೇಟೆ ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ಇರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಸನ್ನಿದಾನದಲ್ಲಿ ನಾಳೆ ಯಿಂದ ಮೂರು ದಿನಗಳ ಕಾಲ ೧೨.೧೩.೧೪ ರಂದು ಗುರು ರಾಘವೇಂದ್ರ ಸ್ವಾಮಿಗಳ ೩೫೧ ನೇ ಆರಾಧನಾ ಮಹೋತ್ಸವ ಜರುಗಲಿದ್ದು .
ತಾಲೂಕಿನ ರಾಯರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೂರು ದಿನಗಳ ಕಾಲ ಮಠಕ್ಕೆ ಭೇಟಿ ನೀಡುವ ರಾಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ರಾಯರ ಮಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ವರಿ ಚಂದ್ರಶೇಖರ್ ಈ ಮೂಲಕ ಮನವಿ ಮಾಡಿದ್ದಾರೆ.
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ