ಹೊನ್ನಾವರಅರ್ಬನ ಬ್ಯಾಂಕಿನಿAದ ಸ್ವಾತಂತ್ರö್ಯ ಅಮೃತ ಮಹೋತ್ಸವವನ್ನು ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸೇರಿಅದ್ದೂರಿಯಾಗಿಆಚರಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ರಾಘವ ವಿಷ್ಣು ಬಾಳೇರಿಯವರು ಧ್ವಜಾರೋಹಣ ನೆರವೇರಿಸಿದರು. ನಂತರದಲ್ಲಿ ಬೈಕ್ರ್ಯಾಲಿ ಮೂಲಕ ನ್ಯೂಇಂಗ್ಲೀಷ್ ಸ್ಕೂಲ್, ಹೊನ್ನಾವರಕ್ಕೆ ಸಾಗಿ ಶಾಲೆಯಆವಾರದಲ್ಲಿ ಸ್ವಾತಂತ್ರö್ಯಅಮೃತ ಮಹೋತ್ಸವದ ಸವಿನೆನಪಿಗಾಗಿ ವೃಕ್ಷಾರೋಪಣಕಾರ್ಯಕ್ರಮವನ್ನು ನಡೆಸಲಾಯಿತು. ಬ್ಯಾಂಕಿನ ವತಿಯಿಂದ 15 ತೆಂಗಿನ ಗಿಡಗಳನ್ನು, 25 ಮಾವಿನ ಗಿಡಗಳನ್ನು ಹಾಗೂ ಇತರ ಹೂವಿನ ಗಿಡಗಳನ್ನು ನೆಡಲಾಯಿತು. ಶಾಲೆಯಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು. ಈ ಸಂದರ್ಭದಲ್ಲಿಹೊನ್ನಾವರಅರ್ಬನ ಬ್ಯಾಂಕಿನ ನಿರ್ದೇಶಕ ಮಂಡಳದ ಸದಸ್ಯರು, ಸಿಬ್ಬಂದಿಗಳು ಹಾಗೂ ನ್ಯೂಎಜುಕೇಶನ್ ಸೊಸೈಟಿ, ಹೊನ್ನಾವರಇದರ ಪದಾಧಿಕಾರಿಗಳು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್