ಕಾರ್ಕಳ ತಾಲೂಕು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತಶಯನ ಇಲ್ಲಿ ಅನಂತ ಚತುರ್ದಶಿ ಪ್ರಯುಕ್ತ ಕಲಶ ಪ್ರತಿಷ್ಟಾಪನೆ ,ವಿಶೇಷ ಮಹಾಪೂಜೆ ಅನ್ನಸಂತರ್ಪಣೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳು ವಿಜೃಂಭಣೆಯಿAದ ನಡೆಯುತ್ತಿದ್ದು ಮಧ್ಯಾಹ್ನ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಹತ್ತಿರದಿಂದ ನೋಡಲು ಅವಕಾಶ ಕಲ್ಪಿಸಲಾಗಿದೆ ಕಾರ್ಕಳ ಪುರಸಭಾ ಮುಖ್ಯಧಿಕಾರಿ ರೂಪಾ ಟಿ.ಶೆಟ್ಟಿ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,