ಶಿರಸಿ: ರಾಷ್ಟಿçÃಯ ಅಥ್ಲೇಟಿಕ್ ಚಾಂಪಿಯನ್ಶಿಪ್ಸ ಅಂಗವಾಗಿ ಆಂಧ್ರ ಪ್ರದೇಶದ ಗೂಂಟುರನಲ್ಲಿ ಜರುಗಿದ 33 ನೇ ದಕ್ಷಿಣ ಭಾರತದ ಕ್ರೀಡಾಕೂಟದ 20 ವರ್ಷದ ಒಳಗಿನ ವಿಭಾಗದಲ್ಲಿ ಶಿರಸಿಯ ರಕ್ಷಿತ್ ರವೀಂದ್ರ 400 ಮೀಟರ್ ಹರ್ಡಲ್ಸ ಮತ್ತು 400 ಮೀಟರ್ ಮಿಕ್ಸಡ ರೀಲೆ ಎರಡೂ ಸದ್ಪೇðಯಲ್ಲಿಯೂ ದ್ವೀತಿಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದುಕೊಂಡಿರುತ್ತಾನೆ.
ರಕ್ಷಿತ್ ಇತನು ರಾಷ್ಟಿçÃಯ ಕ್ರೀಡಾ ಪ್ರಾಧಿಕಾರ ಬೆಂಗಳೂರಿನಲ್ಲಿ ಒಲಂಪಿಯನ್ ಅಶ್ವಿನಿ ಅಕ್ಕುಂಜಿಯವರಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದಾನೆ
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ