ಗುಂಡ್ಲುಪೇಟೆ ತಾಲೂಕಿನ ಬರಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಎಂ ಪಿ ಸುನಿಲ್ ರವರು ಮಾತನಾಡಿ ಸರ್ವ ಸದಸ್ಯರ ಸಭೆಯನ್ನು ಕುರಿತು ಸಹಕಾರ ಕ್ಷೇತ್ರದ ಬಗ್ಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಯಾವ ರೀತಿ ಮರುಪಾವತಿ ಮಾಡಿದರೆ ಸಹಕಾರ ಕ್ಷೇತ್ರ ಹೆಚ್ಚಿನ ಲಾಭವನ್ನು ಗಳಿಸುತ್ತದೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದ್ದಾರೆ ಮತ್ತು ರೈತರಿಗೂ ಕೂಡ ನೆರವಾಗಿ ಬ್ಯಾಂಕ್ ನಿಂತಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.
ವರದಿ: ಸದಾನಂದ ಕನ್ನೆಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ