ಹೊನ್ನಾವರ:– ಉರ್ದು ಪ್ರಾಥಮಿಕ ಶಾಲೆ ನೂರಮೋಹಲ್ ಮಂಕಿ ಶಾಲೆಯ ಆವರಣ ರಸ್ತೆ ಮತ್ತು ಅಕ್ಕ ಪಕ್ಕದ ಗಲ್ಲಿಗಳಲ್ಲಿ ಸ್ವಚ್ಛಗೊಳಿಸುವುದರ ಮೂಲಕ ಅರ್ಥಪೂರ್ಣವಾಗಿ ಗಾಂಧೀಜಿಯAತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿದರು, ಶಾಲೆಯ ಮುಖ್ಯ ಶಿಕ್ಷಕರಾದ ಎಸ್ ಎಚ್ ಗೌಡ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಯಾಸೀನ ಚಾಯಕು ಮತ್ತು ಶಿಕ್ಷಕಿ ಝೀಬಾ ಊರಿನ ಯುವಕರು ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು