ಭಟ್ಕಳ: ದಿನಾಂಕ 28-09-2022 ಹಾಗೂ 30-09-2022 ರಂದು ಹೊನ್ನಾವರದಲ್ಲಿ ನಡೆದ ಪ್ರೌಢಶಾಲೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಂದ ಆಶ್ರಮ ಪ್ರೌಢಶಾಲೆ ಭಟ್ಕಳ ವಿದ್ಯಾರ್ಥಿಗಳಾದ ಶ್ರೇಯ ಮೋಹನ ನಾಯ್ಕ ಜಾವೆಲಿನ್ ಥ್ರೋ ಪ್ರಥಮ , ತ್ರೀವಿಧ ಜಿಗಿತ ಪ್ರಥಮ ವಿಪುಲ್ ವಿ ಪಡಿಯಾರ 200 ಮೀಟರ್ ಓಟ ಪ್ರಥಮ , ಶಟಲ್ ಬ್ಯಾಡ್ಮಿಂಟನ್ ದ್ವಿತೀಯ, ವಿಜೇತ್ ಜಿ ಗೌಡ ಶಟಲ್ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಹಾಗೂ ಬಾಲಕಿಯರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿದ್ದಾರೆ.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ