ಭಟ್ಕಳ: ಸರಕಾರಿ ಪ್ರೌಢಶಾಲಾ ಚಿತ್ತಾರ 8 ನೇ ತರಗತಿಯ ವಿದ್ಯಾರ್ಥಿನಿಯಾದ ಚಿತ್ರಾಕ್ಷಿ ಮರಾಠಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿನಿಯರ ಪೊಲ್ ವಾಲ್ಟ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಇವಳಿಗೆ ಮುಖ್ಯಾದ್ಯಾಪಕರಾದ ದೀಪಕ್ ನಾಯ್ಕ್,ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ ಲಮಾಣಿ,ಹಾಗೂ ಎಲ್ಲಾ ಶಿಕ್ಷಕರು ಊರ ನಾಗರಿಕರು ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ತಿಳಿಸುತ್ತಾರೆ.ಅಡಿಕೆಕುಳಿ ಕುಗ್ರಾಮದ ವಿದ್ಯಾರ್ಥಿನಿಯ ಸಾಧನೆ ರಾಜ್ಯ ಮಟ್ಟದಲ್ಲೂ ಗೆಲುವು ಸಾಧಿಸಲಿ ಎಂದು ಹಾರೈಸುತ್ತೇವೆ.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.