ನಾಗಮಂಗಲ: ಶ್ರೀಕ್ಷೇತ್ರಆದಿಚುಂಚನಗಿರಿ ಕಾಲರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಆಶಿರ್ವಾದ ಪಡೆದ ಸಂಸದೆ.ಸುಮಲತಾ ಅಂಬರೀಷರವರು ನಂತರ ನಾಗಮಂಗಲ ತಾಲ್ಲೂಕಿನ ಪ್ರವಾಸಕೈಗೂಂಡರು.ತಾಲ್ಲೂಕಿನ ತಟ್ಟಹಳ್ಳಿಹಾಲು ಉತ್ಪಾದಕರ ಸಂಘ ಭೇಟಿನೀಡಿ ಆಹಾರಸಾಮಗ್ರಿ ವಿತರಿಸಿದರು ನಂತರ ಸಾತೇನಹಳ್ಳಿ ಗ್ರಾಮಕ್ಕೆ ಪ್ರವಾಸಮಾಡಿ ಮಾಹಿತಿ ಪಡೆದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.