ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಿಯ ಅಹೋರಾತ್ರಿ ಭಜನಾ ಸಪ್ತಾಹವು ಮಂಗಳವಾರ ದಿಂದ ಶುಕ್ರವಾರ ತನಕ ನಡೆಯಿತು. ಶ್ರೀ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿAದ ನಡೆಯಿತು. ಮೆರವಣಿಗೆಯು ಶಾಂತಿಕಾ ಪರಮೇಶ್ವರೀ ದೇವಸ್ಥಾನದಿಂದ ಧಾರೇಶ್ವರ ದೇವಸ್ಥಾನದ ವರೆಗೆ ನಡೆಯಿತು. ಮೆರವಣಿಗೆಯಲ್ಲಿ ಹಾಲಕ್ಕಿ ಸಮಾಜದವರ ಮರಕಾಲು ಕುಣಿತ, ಚಂಡೇ ವಾದ್ಯ, ಪಂಚವಾದ್ಯ, ಸ್ಥಬ್ದ ಚಿತ್ರಗಳು ಆಕರ್ಷಣೆಯ ವಾಗಿದ್ದವು..
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!