ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಇಂದು ಬೂತ್ ಮಟ್ಟದ ಸಭೆಯನ್ನ ಏರ್ಪಡಿಸಿದ್ದರು.ಕಾಂಗ್ರೆಸ್ ಯುವ ಮುಖಂಡ ಎಚ್.ಎಮ್.ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಹಲವಾರು ಜನ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕರಾದ ನಂಜುAಡ ಪ್ರಸಾದ್, ಕಬ್ಬಳ್ಳಿ ಸುಬ್ಬಣ್ಣ, ಪಿ .ಬಿ. ರಾಜಶೇಖರ್ ,ರಾಘವಪುರ ಮಹಾದೇವಪ್ಪ ,ಮುನಿರಾಜು, ಬಸವರಾಜು, ಹಸಗೂಲಿ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ:- ಸದಾನಂದ ಕನ್ನೆಗಾನ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ