ಗುಂಡ್ಲುಪೇಟೆ ಪಟ್ಟಣಣದ ಬಸವೇಶ್ವರ ವೃತ್ತದಲ್ಲಿ ವೀರಶೈವ ಸಮಾಜದ ತಾಲೂಕು ಘಟಕದ ವತಿಯಿಂದ ಸಿದ್ದಗಂಗೆಯ ಡಾ.ಶ್ರೀ ಶಿವಕುಮಾರಸ್ವಾಮಿಗಳ 4 ನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ಮುಖಂಡರು ಸಿದ್ದಗಂಗಾಶ್ರೀಗಳ ದಾಸೋಹ ದಿನವನ್ನು ಅನ್ನ ಸಂತರ್ಪಣೆ ಮಾಡುವ ಮೂಲಕ ಆಯೋಜಿಸಲಾಗಿತ್ತು.
ಈ ಸಂಧರ್ಭದಲ್ಲಿ ವೀರಶೈವ ಮುಖಂಡ ತಾಲೂಕು ಅಧ್ಯಕ್ಷ ಹಂಗಳ ನಂಜಪ್ಪ, ಯುವ ಘಟಕದ ಅಧ್ಯಕ್ಷ ಚೆನ್ನಮಲ್ಲೀಪುರ ಬಸವಣ್ಣ, ಹಂಗಳ ಪ್ರಣಯ್ ,ಹೆಚ್.ಎನ್.ನಟೇಶ್, ವೀರನಪುರ ಗುರುಪ್ರಸಾದ್, ಗಂಗಪ್ಪ, ನೂರಾರು ಯುವಕರು ಭಾಗವಹಿಸಿದರು.
ವರದಿ: ಸದಾನಂದ ಕನ್ನೇಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ