ಹೊನ್ನಾವರ ; ಅರೇಂಗಡಿ ಕಡೆಯಿಂದ ಚಂದಾವರ ನಾಕಾ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಹೋಗಿ ಚಂದಾವರ ನೂರಾನಿ ಕ್ರಾಸ್ ಎದುರಿಗೆ ಹಿಟ್ಟಿನಗಿರಣಿ ಕಡೆಯಿಂದ ನೂರಾನಿ ಕ್ರಾಸ್ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ರಸ್ತೆಯನ್ನು ದಾಟುತ್ತಿದ ಲಾಲ್ಸಾಬ್ ಎನ್ನುವವರಿಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಕಣ್ಣು, ಸೊಂಟ ಹಾಗೂ ಕಾಲಿಗೆ ಗಂಭಿರ ಗಾಯವಾಗಿದೆ. ಕುಮಟಾ ತಾಲೂಕಾ ಆಸ್ಪತ್ರೆಯಿಂದ ಕಾರವಾರ ಜಿಲ್ಲಾ ಆಸ್ಪತೆ ದಾಖಲಿಸಿದರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ,ಎಸ್,ಹೆಗಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬAದ ಬೈಕ ಸವಾರ ಮಲ್ಲಾಪುರದ ಸುಕ್ರು ಕಣಿಯಾ ಮುಕ್ರಿ ವಿರುದ್ದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು
ಕಾಡಿನಲ್ಲಿ ವಾಸಮಾಡಬೇಕಾದ ಕಡವೆ ನಾಡಿನಲ್ಲಿ ಪ್ರತ್ಯಕ್ಷ
18ನೇ ವರ್ಷಕ್ಕೆ ಶೇಕಡಾ 100 ಪ್ರತಿಶತ ಫಲಿತಾಂಶ ದಾಖಲಿಸಿದ ನ್ಯೂ ಇಂಗ್ಲಿಷ ಸ್ಕೂಲ್ (ಆಂಗ್ಲಮಾಧ್ಯಮ) ಪ್ರೌಢಶಾಲೆ, ಹೊನ್ನಾವರ