ಶಿರಾಲಿ : ಭಟ್ಕಳದ ಸಾರದಹೊಳೆಯ ಶ್ರೀ ಕ್ಷೇತ್ರ ಹನುಮಂತ ದೇವಸ್ಥಾನದ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇವರು ಶ್ರೀಮತಿ ವಿನೋದ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಯವರ ನೇತೃತ್ವದಲ್ಲಿ ತಾಲೂಕಾ ಮಟ್ಟದ ಸ್ವ ಉದ್ಯೋಗ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರದಲ್ಲಿ ವೃತ್ತಿಪರ ತರಬೇತುದಾರ ವಿವೇಕಾನಂದ ರಾಯ್ಕರ ಬಿಸ್ಕೇಟ್ ಸೇರಿದಂತೆ ಇನ್ನಿತರ ಕೆಲವು ತಿನಿಸುಗಳ ತಯಾರಿಕೆಯ ಕುರಿತಂತೆ ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ೨೫ ಹೆಚ್ಚು ಮಹಿಳೆಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ವರದಿ : ಈಶ್ವರ ನಾಯ್ಕ, ಬಂದರ
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ