ಬೆಂಗಳೂರು: ರಾಜ್ಯದಲ್ಲಿ ಶನಿವಾರದಿಂದ ಕೋವಿಡ್-19 ಕುರಿತ ಬೆಳಗಿನ ಹೆಲ್ತ್ ಬುಲೆಟಿನ್ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಇಂದಿನಿಂದ ಕೊರೋನಾ ಕುರಿತ ಬೆಳಗಿನ ಹೆಲ್ತ್ ಬುಲೆಟಿನ್ ಇರುವುದಿಲ್ಲ. ಒಟ್ಟಾರೆಯಾಗಿ ಸಂಜೆ ವೇಳೆಯೇ ನೀಡಲಾಗುತ್ತದೆ. ಕೊರೋನಾ ಟಾಸ್ಕ್ ಫೋರ್ಸ್ ಸಲಹೆಯಂತೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ