![](https://kannada.bhavanatv.com/wp-content/uploads/2024/05/1.png?v=1716658671)
ಹೊನ್ನಾವರ : ಕೆಎಸ್.ಆರ್.ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳಿದಿಪುರದ ಅಗ್ರಹಾರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
![](https://kannada.bhavanatv.com/wp-content/uploads/2024/05/RNS.png)
ಕುಮಟಾ ಭಾಗದಿಂದ ಹೊನ್ನಾವರಕ್ಕೆ ಬರುತಿದ್ದ ಬೈಕ್ ಸವಾರ,ಹೊನ್ನಾವರ ಭಾಗದಿಂದ ಕುಮಟಾ ಭಾಗಕ್ಕೆ ತೆರಳುತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ಹೊಸಳ್ಳಿಯ ಶಂಕರ್ ಭಟ್ ಸ್ಥಳದಲ್ಲೇ ಸಾವು ಕಂಡಿದ್ದಾರೆ.
![](https://kannada.bhavanatv.com/wp-content/uploads/2024/05/nadeem.png)
ಬೈಕ್ ಸವಾರನ ಅತೀ ವೇಗದ ಚಾಲನೆ ಹಾಗೂ ಸಂಚಾರಿ ನಿಯಮ ಮೀರಿ ವಿರುದ್ಧ ದಿಕ್ಕಿನಲ್ಲಿ ಬೈಕ್ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಸಂಬAಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮಾರುತಿ ಓಮ್ಮಿ ವ್ಯಾನ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವು
ವರುಣನ ಆರ್ಭಟ ಮುಂದುವರೆದಿದ್ದು, ಭಾಸ್ಕೇರಿ ಸಮೀಪ ಗುಡ್ಡ ಕುಸಿತವಾಗಿದೆ.
ಅಗ್ನಿಶಾಮಕ ಠಾಣೆಯ ಸಿಬ್ಬಂದಿ ನಾಗೇಶ ಪೂಜಾರಿಯವರಿಗೆ 2024 ನೇ ಸಾಲಿನ ಮುಖ್ಯಮಂತ್ರಿಯವರ ಚಿನ್ನದಪದ