ಹೊನ್ನಾವರ ; ತಾಲೂಕಿನ ಅನಿಲಗೋಡು – ಹೆಗ್ಗಾರ ಸಂಪರ್ಕಿಸುವ ಶರಾವತಿ ಕೊಡಿ ಹೊಳೆಯ ತೂಗು ಸೇತುವೆಯನ್ನು ಶಾಸಕರಾದ ಸುನೀಲ್ ನಾಯ್ಕ ಅವರು ವಯಕ್ತಿಕವಾಗಿ ಸಂಪೂರ್ಣ ದುರಸ್ಥಿಗೊಳಿಸಿ ಊರಿನ ನಾಗರಿಕರಿಗೆ ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಹೊಳೆಗೆ ನೂತನ ಸೇತುವೆಯನ್ನು ನಿರ್ಮಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿರುತೇನೆ ಎಂದು ತಿಳಿಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.