ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಮದ್ಯ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿ ಭಟಣೆ ನಡೆಸಿದರು
ಎಂಎಸ್ಎಲ್ ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು, ಮದ್ಯದಂಗಡಿಗೆಯಿAದ ಊರಿನಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಕುಡುಕರ ಸಂಖ್ಯೆ.ಹೆಚ್ಚಿ ಮನೆಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಮತ್ತು ಮಕ್ಕಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಗಂಡAದಿರು ಕುಡಿಯು ಹಾಳಾಗುತ್ತಿದ್ದಾರೆ ಅಲ್ಲದೆ ಮನೆಯಲ್ಲಿ ಶಾಂತಿ ಇಲ್ಲದಂತಾಗಿದೆ ಎಂದು ಪೋಲಿಸ್ ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.ಮದ್ಯದAಗಡಿಯಿAದ ಮಕ್ಕಳ ವಿದ್ಯಭ್ಯಾಸಕ್ಕು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.