ಬೆಂಗಳೂರು: ಹೊಸ ರೂಪಾಂತರ ಕರೊನಾ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿ ಮಾಡಿ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಕರೊನಾದ ಹೊಸ ಪ್ರಬೇಧ ಹಾಗೂ ಎರಡನೇ ಅಲೆ ಆತಂಕ ಹಿನ್ನೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಕೋವಿಡ್ ಟೆಕ್ನಿಕಲ್ ಟೀಂನ ಸಲಹೆಯಂತೆ ಕರ್ಫ್ಯೂ ಜಾರಿಯಲ್ಲಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಲಿವೆ.
SOURCE:ವಿಜಯವಾಣಿ
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ