ಭಟ್ಕಳ: ಇಲ್ಲಿನ ಲೋಕೋಪಯೋಗಿ ಕಂಪೌಂಡ್ನಲ್ಲಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಮಿನಿ ವಿಧಾನ ಸೌಧದ ಒಂದನೇ ಮಹಡಿಗೆ ಸ್ಥಳಾಂತರಿಸಲಾಗಿದ್ದು ಸರ್ವೇ ಇಲಾಖೆಗೆ ಸಂಬಂಧಪಟ್ಟಯಾವುದೇ ಕೆಲಸಕ್ಕೆ ಮಿನಿ ವಿಧಾನ ಸೌಧಕ್ಕೆ ಸ್ಥಳಾಂತರಿಸಲಾಗಿದ್ದು ಸಾರ್ವಜನಿಕರು ಇನ್ನು ಮುಂದೆ ಸರ್ವೇ ಇಲಾಖೆಯ ತಮ್ಮ ಎಲ್ಲಾ ಅಗತ್ಯತೆಗಳಿಗಾಗಿ ಮಿನಿ ವಿಧಾನ ಸೌಧಕ್ಕೆ ಬರುವಂತೆ ಅಧಿಕಾರಿಗಳು ಕೋರಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.