ಭಟ್ಕಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಘಟಕದ ವತಿಯಿಂದ ಭಟ್ಕಳ ತಾಲೂಕಿಗೆ ನೂತನವಾಗಿ ನೇಮಕಗೊಂಡ ಶ್ರೀಮತಿ ಮಮತಾದೇವಿ ಜಿ. ಎಸ್. ಮಾನ್ಯ ಸಹಾಯಕ ಆಯುಕ್ತರು ಭಟ್ಕಳ ಇವರನ್ನು ಸೌಹಾರ್ದ ಯುತವಾಗಿ ಭೇಟಿ ಮಾಡಿ, ಭಟ್ಕಳ ತಾಲೂಕಿಗೆ ಹಾರ್ದಿಕವಾಗಿ ಸ್ವಾಗತಿಸಿ ಶುಭಾಶಯ ಕೋರಲಾಯಿತು..
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ಮೋಹನ ನಾಯ್ಕ, ಕಾರ್ಯದರ್ಶಿ ಗಣೇಶ ಹೆಗಡೆ, ರಾಜ್ಯ ಪರಿಷತ್ ಸದಸ್ಯರಾದ ಪ್ರಕಾಶ ಶಿರಾಲಿ, ಖಜಾಂಚಿಯವರಾದ ವಿದ್ಯಾ ಹೆಗಡೆ, ಶಂಶುದ್ದೀನ್, ವಾಸುದೇವ ಮೊಗೇರ, ಸುನೀಲ್ ಕೊಚ್ರೇಕರ್ ಹಾಜರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.