April 30, 2024

Bhavana Tv

Its Your Channel

ಹರಿದು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ಸಾವು.

ವಿಜಯಪೂರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಅಕಾಲಿಕ ಮಳೆ ಮತ್ತು ಜೊರಾದ ಗಾಳಿಗೆ ವಿದ್ಯುತ್ ಕಂಬದ ತಂತಿ ತಗುಲಿ ರೈತ ರಾಯಪ್ಪ ಶಿವಣ್ಣ ಡಂಗಿ ಸಾವಿಗಿಡಾದ ಘಟನೆ ನಡೆದಿದೆ ಸುದ್ದಿ ತಿಳಿದು ಅಂಜುಟಗಿ ಗ್ರಾಮಕ್ಕೆ ಇಂಡಿ ಜೆಡಿಎಸ್ ತಾಲೂಕ ಅಧ್ಯಕ್ಷ ಬಿ ಡಿ ಪಾಟಿಲ ಬೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದರು ಮೃತ ರೈತನಿಗೆ ಮೂವರು ಮಕ್ಕಳಿದ್ದಾರೆ. ಕೂಡಲೇ ರಾಜ್ಯ ಸರಕಾರ ತಕ್ಷಣ ೧೦ ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಝಳಕಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ; ಬಿ ಎಸ್ ಹೊಸೂರ.

error: