ಭಟ್ಕಳ: ಪುಷ್ಪಾಂಜಲಿ ಟಾಕೀಸ್ ಮಾಲಿಕ ಪಟ್ಟಣದ ಮಣ್ಕುಳಿ ನಿವಾಸಿ ಗೋಪಾಲಕೃಷ್ಣ ಭಟ್ಕಳ (೭೮) ಬುಧವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ದಿನಗಳ ಹಿಂದೆ ಅವರಿಗೆ ಕರೋನಾ ದೃಢಪಟ್ಟಿತ್ತು. ಭಟ್ಕಳದ ಪ್ರತಿಷ್ಠಿತ ಜನತಾ ಕೋ ಆಪರೇಟಿವ ಬ್ಯಾಂಕಿನ ಅಧ್ಯಕ್ಷರಾಗಿ ಎರಡು ಬಾರಿ ಅವರು ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರ, ಇಬ್ನರೂ ಪುತ್ರಿಯರಿದ್ದಾರೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ