April 25, 2024

Bhavana Tv

Its Your Channel

ವಿವಿಧ ಬೇಡಿಕೆ ಈಡೇರಿಕೆಗೆ ಆಶಾ ಕಾರ್ಯಕರ್ತೆಯರಿಂದ ಮನವಿ

ಇಳಕಲ್: ವಿವಿಧ ಬೇಡಿಕೆಗಳನ್ನು ಈಡೇಸಿರುವಂತೆ ಸರಕಾರವನ್ನು ಒತ್ತಾಯಿಸಿ ಹುನಗುಂದ ಇಳಕಲ್ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಹೆಸರಿನಲ್ಲಿ ಬರೆದ ಮನವಿಯನ್ನು ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಅವರಿಗೆ ಸಲ್ಲಿಸಿದರು.
ಮಂಗಳವಾರ ಇಲ್ಲಿಯ ಆಶಾ ಕಾರ್ಯಕರ್ತೆಯರು ಸೇರಿಕೊಂಡು ತಹಶೀಲ್ದಾರ ಕಛೇರಿಗೆ ತೆರಳಿ ಅಲ್ಲಿ ತಮ್ಮ ಬೇಡಿಕೆಗಳಾದ ಕರೋನಾ ಸಂದರ್ಭದಲ್ಲಿಯೂ ಸಹ ಮನೆಬಿಟ್ಟು ಹಗಲಿರುಳೆನ್ನದೆ ಜನ ಸೇವೆ ಮಾಡಿದ್ದೇವೆ ಅದಕ್ಕೆ ಹೆಚ್ಚಿನ ಸಹಾಯ ಧನ ನೀಡಿ, ನಮ್ಮ ನೋವುಗಳಿಗೆ ಸರಕಾರ ಸ್ಪಂದಿಸಬೇಕು. ವೇತನ ಹೆಚ್ಚಳ, ಆರೋಗ್ಯ ವಿಮೆ, ಆರೋಗ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಇನ್ನಿತರ ಬೇಡಿಕೆಗಳ ಮನವಿಯನ್ನು ಆಶಾ ಕಾರ್ಯಕರ್ತೆ ನೀಲಮ್ಮ ಸಾಲಿಮಠ ಓದಿ ತಹಶೀಲ್ದಾರರಿಗೆ ಅರ್ಪಿಸಿದರು ನಗರದ ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ವಿನೋದ ಬಾರಿಗಿಡದ

error: