ಬೆಂಗಳೂರು: ಪ್ರಸ್ತುತ ಕೇಂದ್ರ ಸರ್ಕಾರದ ವಕೀಲರಾಗಿ ( ಸೆಂಟ್ರಲ್ ಗವರ್ನಮೆಂಟ್ ಕೌನ್ಸಿಲ್ ) ಆಗಿ ಮರುನೇಮಕವಾಗಿದ್ದಾರೆ.ಈ ಹಿಂದೆ ಇವರ ಸೇವೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರ ಅವರನ್ನು ಮರುನೇಮಕ ಮಾಡಿದೆ.ಉತ್ತರ ಕನ್ನಡ ಜಿಲ್ಲೆಯ ನಿವೃತ್ತ ಪ್ರಾಥಮಿಕ ಶಿಕ್ಷಕ ದಂಪತಿಗಳಾದ ಚಂದ್ರಶೇಖರ ನಾಯ್ಕ ಮತ್ತು ದಿ// ಸರೋಜಿನಿ ನಾಯ್ಕರ ಪುತ್ರರಾಗಿರುತ್ತಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಭಾತ ನಗರದ ನಿವಾಸಿಗಳಗಿದ್ದಾರೆ.
More Stories
ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕರನ್ನಾಗಿ ಕೆ.ಆರ್. ವೆಂಕಟೇಶ್ಗೌಡ, ಬೆಂಗಳೂರು, ನೇಮಕ
ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ
ನ್ಯಾಷನಲ್ ಎಜುಕೇಷನ್ ಸೊಸೈಟಿಯಿಂದ ಡಿ 8 ಮತ್ತು 9 ರಂದು ಎನ್.ಇ.ಎಸ್ ಸೂಪರ್ ನೋವಾ ಒಂದು ಶೈಕ್ಷಣಿಕ ಮೇಳ