April 26, 2024

Bhavana Tv

Its Your Channel

ಕೇಂದ್ರ ಕ.ಸಾ.ಪ ಅಧ್ಯಕ್ಷರಾದ ಮಹೇಶ ಜೋಶಿಯವರನ್ನು ಭೇಟಿಯಾದ ವೇಣುಗೋಪಾಲ ಮದ್ಗುಣಿ

ಬೆಂಗಳೂರು:- ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿಯವರನ್ನು ಚಾಮರಾಜಪೇಟೆಯಲ್ಲಿರುವ ಪರಿಷತ್ತಿನ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಯಲ್ಲಾಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ ಭೇಟಿಯಾಗಿ ಅಭೀನಂದಿಸಿದರು.

error: