April 18, 2024

Bhavana Tv

Its Your Channel

ಸಿಂಗಟಾಲೂರ ಏತ ನೀರಾವರಿ ಯೋಜನೆ ಕಾರ್ಯಾಲಯದಲ್ಲಿ ಆಯೋಜಿಸಲಾದ ಸಭೆ

ಬೆಂಗಳೂರು : ಬೆಂಗಳೂರಿನ ಕರ್ನಾಟಕ ಸಿಂಗಟಾಲೂರ ಏತ ನೀರಾವರಿ ಯೋಜನೆ ಕಾರ್ಯಾಲಯದಲ್ಲಿ ಆಯೋಜಿಸಲಾದ ಸಭೆಯಲ್ಲಿ ಭಾಗವಹಿಸಿ ನೀರಾವರಿ ಯೋಜನೆ ಕುರಿತು ಚರ್ಚಿಸಲಾಯಿತು.
ಈ ಸಭೆಯಲ್ಲಿ ರೋಣ ಮತಕ್ಷೇತ್ರದ ಶಾಸಕರಾದ ಕಳಕಪ್ಪ ಬಂಡಿ, ಶಿರಹಟ್ಟಿ ಮತಕ್ಷೇತ್ರದ ಶಾಸಕರಾದ ರಾಮಣ್ಣಾ ಲಮಾಣಿ, ವಿಧಾನ ಪರಿಷತ ಸದಸ್ಯರಾದ ಸಂಗಣ್ಣ ಕರಡಿ, ಮಾಜಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

error: