ಕೋವಿಡ್ ಅರಿವು ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
ಬೆಳಗಾವಿ:- ರಾಜರಾಜೇಶ್ವರಿ ನಗರ ಶಾಖೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಕೊವಿಡ್ ಅರಿವು ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆರವರು ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷರು ರಂಗಸ್ವಾಮಿ ಹಾಗೂ ಉಪಾಧ್ಯಕ್ಷರು ಪ್ರೇಮಮ್ಮ .ಮಹಿಳಾ ಘಟಕದ ವಿಭಾಗದ ಅಧ್ಯಕ್ಷರು ಮುನಿಲಕ್ಷ್ಮಿ ಹಾಗೂ ಸಮಿತಿ ಪದಾಧಿಕಾರಿಗಳಾದ ಶಶಿಕುಮಾರ್. ಬಾಬಣ್ಣ. ಜಯಣ್ಣ. ಪಟ್ಟಣ ವ್ಯಾಪಾರ ಸಮಿತಿ ಸದಸ್ಯರು ಹಾಗೂ ಆರ್. ಆರ್ .ನಗರ ವಾರ್ಡ್ ಶಾಖೆಯ ಅಧ್ಯಕ್ಷರಾದ ಚಂದ್ರಣ ಹಾಗೂ ಸಮಿತಿ ಪದಾಧಿಕಾರಿಗಳು, ಬೀದಿ ಬದಿ ವ್ಯಾಪಾರಿಗಳು ಉಪಸ್ಥಿತರಿದ್ದರು
More Stories
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ
ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಸಚಿವ ಶಿವರಾಮ ಹೆಬ್ಬಾರ ರವರು ಮುಖ್ಯಮಂತ್ರಿಗೆ ಮನವಿ
10 ದಿನಗಳಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ, ಸಚಿವ ಶ್ರೀರಾಮುಲು ಭರವಸೆ